ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿ ಉಪಾಧ್ಯಕ್ಷ ನೇಮಕಕ್ಕೆ ತಡೆ

Last Updated 25 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಮಹಾ­ನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉಪಾ­ಧ್ಯಕ್ಷ ಶಿವಕುಮಾರ ಗೌಡ ಶೆಟ್ಟಿ ಅವರ ನೇಮಕ ಆದೇಶಕ್ಕೆ ತಡೆ ನೀಡ­ಲಾಗಿದೆ.

ಪಕ್ಷದ ಮುಖಂಡರು, ಕಾರ್ಯಕರ್ತರಿಂದ ತೀವ್ರ ವಿರೋಧ ಬಂದ ಕಾರಣ ಸಿದ್ದರಾಮಯ್ಯ ಅವರು ಶೆಟ್ಟಿ ನೇಮಕಕ್ಕೆ ಮಂಗಳವಾರ ತಡೆ ನೀಡಿದರು.

ಕೆಜೆಪಿ ಸೇರಿದ್ದ ಅವರು ಇತ್ತೀಚೆಗೆ ಕಾಂಗ್ರೆಸ್‌ಗೆ ವಾಪಸ್ಸಾಗಿದ್ದರು. ಈ ವಿಷಯ ತಿಳಿಸಿದ ನಂತರ ನೇಮಕಾತಿ ಆದೇಶಕ್ಕೆ ತಡೆ ನೀಡಿದರು ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT