ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ ಪ್ರಮಾದ

ಕುಂದು ಕೊರತೆ
Last Updated 25 ಜುಲೈ 2016, 19:30 IST
ಅಕ್ಷರ ಗಾತ್ರ

ಬೆಂಗಳೂರು ಮಹಾನಗರ ಪಾಲಿಕೆಯು ನೀರಾವರಿ ತಜ್ಞ ಎಚ್.ಎನ್.ನಂಜೇಗೌಡರ ಹೆಸರನ್ನು ಎರಡು ರಸ್ತೆಗಳಿಗೆ ನಾಮಕರಣ ಮಾಡುವ ಮೂಲಕ ಪ್ರಮಾದ ಎಸಗಿದೆ.

ಹನುಮಂತನಗರ ಹಾಗೂ ವಿದ್ಯಾಪೀಠ ವಾರ್ಡ್‌ನಲ್ಲಿ ಒಂದೇ ಹೆಸರನ್ನು ಎರಡು ರಸ್ತೆಗಳಿಗೆ ಇಟ್ಟಿದೆ. ಆಗಿರುವ ತಪ್ಪನ್ನು ಕೂಡಲೇ ಸರಿಪಡಿಸಬೇಕು. ಒಂದು ರಸ್ತೆಗೆ ಬೇರೆ ಸೂಕ್ತ ಹೆಸರನ್ನು ನಾಮಕರಣ ಮಾಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT