ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಿಂದ ಕದನ ವಿರಾಮ ಉಲ್ಲಂಘನೆ: ಪಾಕ್‌ ಆರೋಪ

Last Updated 27 ಜುಲೈ 2015, 19:30 IST
ಅಕ್ಷರ ಗಾತ್ರ

ಮುಜಫರಾಬಾದ್‌ (ಪಾಕಿಸ್ತಾನ): ವಿವಾದಿತ ಕಾಶ್ಮೀರದ ಭಾಗದಲ್ಲಿ ಭಾರತದ ಯೋಧರು ಶನಿವಾರ ರಾತ್ರಿ ಗುಂಡಿನ ದಾಳಿ ನಡೆಸಿದ್ದಾರೆ. ಕದನ ವಿರಾಮ ಉಲ್ಲಂಘಿಸಿ ಈ ದಾಳಿ ನಡೆಸಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನ ಸೇನೆ ಆರೋಪಿಸಿದೆ.

ಚಿರಿಕೋಟ್‌ ಭಾಗದ ಗಡಿ ನಿಯಂತ್ರಣ ರೇಖೆ ಬಳಿ  ಈ ಘಟನೆ ನಡೆದಿದೆ ಎಂದು ಪಾಕಿಸ್ತಾನ ಸೇನೆ ಹೇಳಿದೆ. ದಾಳಿಯಲ್ಲಿ ಮಹಮ್ಮದ್‌ ವಾಸಿಂ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಕುತ್ತಿಗೆಗೆ ಗುಂಡು ತಗುಲಿದ್ದರಿಂದ ಅವರು ಬದುಕುಳಿಯಲಿಲ್ಲ ಎಂದು ತಿಳಿಸಿದೆ.

ಪಾಕ್‌ ಖಂಡನೆ: ಭಾರತದಲ್ಲಿ ನಡೆದ ಉಗ್ರರ ದಾಳಿಯನ್ನು  ವಿಶ್ವಸಂಸ್ಥೆ ಮತ್ತು ಪಾಕಿಸ್ತಾನ ತೀವ್ರವಾಗಿ ಖಂಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT