ಮೃತರಲ್ಲಿ ಇಬ್ಬರು ಬಾಲಕರೂ ಸೇರಿದ್ದು, ಘಟನೆಯಲ್ಲಿ 15 ಜನರು ಗಾಯಗೊಂಡಿದ್ದಾರೆ.
ನವರಾತ್ರಿ ಉತ್ಸವದಲ್ಲಿ ಪಾಲ್ಗೊಂಡ ಜನರನ್ನು ಹೊತ್ತು ಹಿಂದಿರುಗುತ್ತಿದ್ದ ಪಿಕಪ್ ಟ್ರಕ್ಗೆ ಉಜ್ಜೈನಿಯಿಂದ ಹೈದರಾಬಾದ್ಗೆ ತೆರಳುತ್ತಿದ್ದ ಗೋಧಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಖಂಡ್ವಾ ಪೊಲೀಸ್ ಅಧೀಕ್ಷಕ ಮನೋಜ್ ಶರ್ಮಾ ಅವರು ತಿಳಿಸಿದ್ದಾರೆ.