ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಕ್ಕೆ ಮಾವಿನಕಾಯಿ ಉದುರದು

Last Updated 30 ಸೆಪ್ಟೆಂಬರ್ 2014, 19:30 IST
ಅಕ್ಷರ ಗಾತ್ರ

ದಸರಾ ಉದ್ಘಾಟನಾ ಸಮಾರಂಭ­ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ‘ಗೊಡ್ಡು ಸಂಪ್ರದಾಯಗಳನ್ನು ವಿರೋಧಿಸಬೇಕು’ ಎಂದು ಹೇಳಿರುವುದು ಮೆಚ್ಚು­ವಂಥದ್ದು. ಆದರೆ ಕರೆ ಕೊಡುವುದರಿಂದ ನಮ್ಮ ಸಮಾಜವನ್ನು ಮೂಢನಂಬಿಕೆಗಳಿಂದ ಮುಕ್ತ­ಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಈ ನಿಟ್ಟಿನಲ್ಲಿ ಕಾನೂನನ್ನು ಜಾರಿಗೊಳಿಸಿ ರಾಜ್ಯ­ವನ್ನು ಮೂಢನಂಬಿಕೆಗಳಿಂದ ಮುಕ್ತ-­ಗೊಳಿಸಲು ಪ್ರಯತ್ನಿಸಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT