ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದರಸಾಗಳು ಭಯೋತ್ಪಾದನಾ ಶಿಕ್ಷಣ’ ನೀಡುತ್ತಿವೆ : ಸಾಕ್ಷಿ ಮಹಾರಾಜ್‌

Last Updated 14 ಸೆಪ್ಟೆಂಬರ್ 2014, 12:41 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್‌ ಅವರು ’ಮದರಸಾಗಳು ಭಯೋತ್ಪಾದನಾ ಶಿಕ್ಷಣ’ ನೀಡುತ್ತಿವೆ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.

ಉತ್ತರಪ್ರದೇಶದ ’ಉನ್ನೊ’ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮಹಾರಾಜ್‌ ಅವರು ’ಮದರಸಾಗಳಲ್ಲಿ ಭಯೋತ್ಪಾದನಾ ಶಿಕ್ಷಣ ನೀಡುತ್ತಿದ್ದು ಅಲ್ಲಿ  ಭಯೋತ್ಪಾದಕರು ಮತ್ತು ಜಿಹಾದಿಗಳನ್ನು ಹುಟ್ಟು ಹಾಕಲಾಗುತ್ತಿದೆ’ ಎಂಬ ವಿವಾದಿತ ಹೇಳಿಕೆ ನೀಡಿದ್ದಾರೆ.

ಮದರಸಾಗಳಲ್ಲಿ ರಾಷ್ಟ್ರೀಯತೆ ಬಗ್ಗೆ ಶಿಕ್ಷಣ ನೀಡುತ್ತಿಲ್ಲ ಎಂದ ಅವರು ಆಗಸ್ಟ್‌ 15ರಂದು ಯಾವುದೇ ಮದರಸಾಗಳ ಮೇಲೆ ತ್ರಿವರ್ಣ ಧ್ವಜ ಹಾರಿದೆಯೇ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT