ಉತ್ತರಪ್ರದೇಶದ ’ಉನ್ನೊ’ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಮಹಾರಾಜ್ ಅವರು ’ಮದರಸಾಗಳಲ್ಲಿ ಭಯೋತ್ಪಾದನಾ ಶಿಕ್ಷಣ ನೀಡುತ್ತಿದ್ದು ಅಲ್ಲಿ ಭಯೋತ್ಪಾದಕರು ಮತ್ತು ಜಿಹಾದಿಗಳನ್ನು ಹುಟ್ಟು ಹಾಕಲಾಗುತ್ತಿದೆ’ ಎಂಬ ವಿವಾದಿತ ಹೇಳಿಕೆ ನೀಡಿದ್ದಾರೆ.
ಮದರಸಾಗಳಲ್ಲಿ ರಾಷ್ಟ್ರೀಯತೆ ಬಗ್ಗೆ ಶಿಕ್ಷಣ ನೀಡುತ್ತಿಲ್ಲ ಎಂದ ಅವರು ಆಗಸ್ಟ್ 15ರಂದು ಯಾವುದೇ ಮದರಸಾಗಳ ಮೇಲೆ ತ್ರಿವರ್ಣ ಧ್ವಜ ಹಾರಿದೆಯೇ ಎಂದು ಪ್ರಶ್ನಿಸಿದ್ದಾರೆ.