ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗಾಲದ ಸಂಸತ್ ಅಧಿವೇಶನ ಆರಂಭ

ಮೃತ ಗಣ್ಯರು, ಯೋಧರಿಗೆ ಸಂತಾಪ
Last Updated 21 ಜುಲೈ 2015, 6:12 IST
ಅಕ್ಷರ ಗಾತ್ರ

ನವದೆಹಲಿ: ಉಭಯ ಸದನಗಳ ಮಳೆಗಾಲದ ಅಧಿವೇಶನ ಮಂಗಳವಾರ ಆರಂಭವಾಗಿದ್ದು, ಸದನ ಸೇರುತ್ತಿದ್ದಂತೆ ಮಡಿದ ಗಣ್ಯರು ಹಾಗೂ ವೀರ ಮರಣವನ್ನಪ್ಪಿದ ಯೋಧರಿಗೆ ಸಂತಾಪ ಸೂಚಿಸಲಾಯಿತು.

ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಸುಮಿತ್ರಾ ಮಹಾಜನ್ ಸೇರಿದಂತೆ ಸಂಸದರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT