ಕಾಂಗ್ರೆಸ್ಗೆ ನೀಡಿದ್ದ ಬೆಂಬಲವನ್ನು ಎನ್ಸಿಪಿ ಹಿಂಪಡೆದ ಬೆನ್ನಲ್ಲೆ, ಮುಖ್ಯಮಂತ್ರಿ ಹುದ್ದೆಗೆ ಚೌಹಾಣ್ ಅವರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಅಂಗೀಕರಿಸಿದ್ದ ರಾಜ್ಯಪಾಲರಾದ ಸಿ.ಎಚ್.ವಿದ್ಯಾಸಾಗರ ರಾವ್ ಅವರು ಮಹರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.