ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಷ್ಕರದಿಂದಾದ ಸಮಸ್ಯೆ

Last Updated 25 ಜುಲೈ 2016, 19:30 IST
ಅಕ್ಷರ ಗಾತ್ರ

ಸಾರಿಗೆ ನಿಗಮಗಳ ನೌಕರರ ಮುಷ್ಕರ ಭಾನುವಾರ ಮಧ್ಯರಾತ್ರಿಯಿಂದ  ಆರಂಭವಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಬೆಂಗಳೂರಿನ ಎಷ್ಟೋ ಕಡೆ ಭಾನುವಾರ ಮಧ್ಯಾಹ್ನದಿಂದಲೇ  ಬಸ್‌ಗಳು ಸಮಯಕ್ಕೆ ಸರಿಯಾಗಿ ಸಂಚರಿಸಲಿಲ್ಲ. ಮಧ್ಯಾಹ್ನ ಆಗುತ್ತಿದ್ದಂತೆಯೇ ಬಸ್‌ಗಳ ಸಂಖ್ಯೆ ಕ್ಷೀಣಿಸಿತು. ರಾತ್ರಿ ವೇಳೆಗೆ ಅವು ಸಂಚಾರವನ್ನೇ ಮರೆತವು.

ಇದರಿಂದಾಗಿ, ಬೆಂಗಳೂರಿನ ಒಳಗೆ ಸಂಚರಿಸ ಬೇಕಾದವರು  ಮಾತ್ರವಲ್ಲದೆ ಹೊರಗೆ ತೆರಳಬೇಕಾದವರೂ ತೊಂದರೆಪಡುವಂತಾಯಿತು. ಸಾರಿಗೆ ನೌಕರರಿಗೆ ಪ್ರಯಾಣಿಕರು ಹಿಡಿಶಾಪ ಹಾಕಿಕೊಂಡರು. ಅನಿವಾರ್ಯವಾಗಿ ಆಟೊದಲ್ಲಿ ಅವರು ಕೇಳಿದಷ್ಟು ಹಣ ಕೊಟ್ಟು ಹೋಗುವಂತಾಯಿತು. ಈ ನಡೆ ಖಂಡನಾರ್ಹ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT