ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರ್ಖರ ಕೃತ್ಯ: ಒಮರ್‌ ಟೀಕೆ

ಐಎಸ್‌ಐಎಸ್‌ ಧ್ವಜ ಹಾರಾಟ
Last Updated 14 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಶ್ಮೀರದಲ್ಲಿ ಐಎಸ್‌ಐಎಸ್‌ ಧ್ವಜ ಹಾರಾ­ಡಿದ ವರದಿಯನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅಲ್ಲಗಳೆದಿದ್ದಾರೆ.

ದುರಾದೃಷ್ಟವೆಂದರೆ ಯಾರೋ ಮುರ್ಖರು ಮಾಡಿರುವ ಕೃತ್ಯ­ವನ್ನು ಮಾಧ್ಯಮಗಳು ದೊಡ್ಡದು ಮಾಡಲು ಪ್ರಯತ್ನಿಸುತ್ತಿವೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT