ನವದೆಹಲಿ (ಪಿಟಿಐ): ವಿದೇಶಗಳಲ್ಲಿ ಭಾರತೀಯರು ಇರಿಸಿದ್ದಾರೆ ಎನ್ನಲಾದ ಕಪ್ಪುಹಣವನ್ನು ಸ್ವದೇಶಕ್ಕೆ ವಾಪಸು ತರುವ ಉದ್ದೇಶದಿಂದ ನರೇಂದ್ರ ಮೋದಿ ನೇತೃತ್ವದ ನೂತನ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿದೆ.
ಎಫ್ಡಿಐ: ಬಹುಬ್ರಾಂಡ್ ಚಿಲ್ಲರೆ ವಹಿವಾಟಿನಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ (ಎಫ್ಡಿಐ) ಅವಕಾಶ ನೀಡುವ ಸಾಧ್ಯತೆ ಕಡಿಮೆ ಎಂದು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.