ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗಕರ್ಮಿ ಸಿ.ಆರ್‌.ಸಿಂಹ ಸ್ಮರಣಾರ್ಥ ಕಾರ್ಯಕ್ರಮ

Last Updated 17 ಏಪ್ರಿಲ್ 2014, 20:17 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ರಂಗಕರ್ಮಿ ಸಿ.ಆರ್.ಸಿಂಹ ಅವರ ಸ್ಮರಣಾರ್ಥ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಏ.22ರ ಸಂಜೆ ಆರು ಗಂಟೆಗೆ  ‘ನಮ್ಮ ಸಿಮ್ಮ– ರಂಗಭೂಮಿ ಸಿಂಹ’ ಎಂಬ ಕಾರ್ಯಕ್ರಮ ನಡೆಯಲಿದೆ.

ನಟರಂಗ ವೇದಿಕೆ,  ಸ್ಪಂದನಾ ಹಾಗೂ ರಂಗ ನಿರಂತರದ ಸಹ­ಯೋಗ­­ದಲ್ಲಿ ನಡೆಯಲಿರುವ ಈ ಕಾರ್ಯ­ಕ್ರಮದಲ್ಲಿ ಸಿ.ಆರ್.ಸಿಂಹ ಅವರ ನಿರ್ದೇಶನದ ನಾಟಕಗಳ ಆಯ್ದ ಗೀತೆಗಳು ಹಾಗೂ ವಿಡಿಯೊ ತುಣುಕುಗಳನ್ನು ಪ್ರದರ್ಶಿಸಲಾ­ಗು­ವುದು. ಮಾಹಿತಿಗೆ: 080 2672 4373

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT