ಸಾಹಿತಿಗಳ ಜೊತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿ ಮಾಡಿದ ನಂತರ ಮಾತನಾಡಿದ ಚಂಪಾ, ‘ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದೇವೆ’ ಎಂದರು.
* ಹಿಂದುತ್ವನೂ ಇಲ್ಲ, ಯಾವ ತತ್ವನೂ ಇಲ್ಲ. ನೆಲದ ಕಾನೂನು ಏನು ಹೇಳುತ್ತದೆಯೋ ಅದರ ಪ್ರಕಾರ ಕ್ರಮ ಕೈಗೊಳ್ಳುತ್ತೇವೆ.
-ಸಿದ್ದರಾಮಯ್ಯ,
ಮುಖ್ಯಮಂತ್ರಿ