ಲೆಕ್ಕಪರಿಶೋಧನೆ ಕಷ್ಟದ ಕೆಲಸ
ಶ್ರೀ ಪದ್ಮನಾಭ ಸ್ವಾಮಿ ದೇವಾಲಯದ ವಿಶೇಷ ಲೆಕ್ಕಪರಿಶೋಧನೆಯ ಉಸ್ತುವಾರಿ ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್್ ನೀಡಿರುವ ಆದೇಶವನ್ನು ಗೌರವಿಸುತ್ತೇನೆ. ಇದೊಂದು ಕಷ್ಟದ ಕೆಲಸವಾಗಿದ್ದು, ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ನಿವೃತ್ತ ಮಹಾಲೇಖಪಾಲ ವಿನೋದ್ ರಾಯ್ ಹೇಳಿದ್ದಾರೆ.