ಇದರಿಂದ 7 ಜನ ರಾಜೀವ್ ಹಂತಕರಿಗೆ ಬಿಡುಗಡೆಯ ಭಾಗ್ಯ ದೊರೆಯದಂತಾಗಿದ್ದು ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಶ್ನೆಗಳನ್ನು ಎತ್ತಿರುವ ವಿಚಾರಣಾ ನ್ಯಾಯಾಮೂರ್ತಿಗಳಾದ ಪಿ. ಸದಾಶಿಮಂ ಅವರು ಪ್ರಕರಣವನ್ನು ಐವರು ನ್ಯಾಯಾಧೀಶರಿರುವ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದರು.
ತಮಿಳುನಾಡು ಸರ್ಕಾರ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಲು ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.