<p><strong>ನವದೆಹಲಿ (ಪಿಟಿಐ): </strong> ಪ್ರಸಕ್ತ ಬಜೆಟ್ನಲ್ಲಿ ರಾಜ್ಯಕ್ಕೆ ಜೇಟ್ಲಿ ಕೊಡುಗೆ ನಿರಾಶದಾಯಕವಾಗಿದ್ದರೂ ಇಲ್ಲಿನ ಕೈಗಾರಿಕಾ ವಲಯಕ್ಕೆ ಉತ್ತೇಜನ ನೀಡಲಾಗಿದೆ.<br /> <br /> ಬೆಂಗಳೂರು –ಮುಂಬೈ ಕೈಗಾರಿಕಾ ಕಾರಿಡಾರ್ ವಲಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪ ಮಾಡಲಾಗಿದೆ.<br /> <br /> ಚೆನ್ನೈ ಮತ್ತು ಬೆಂಗಳೂರು ಕೈಗಾರಿಕಾ ವಲಯವನ್ನು ತುಮಕೂರು ಜಿಲ್ಲೆಯವರೆಗೂ ವಿಸ್ತರಿಸಲಾಗಿದೆ.</p>.<p>ಬೆಂಗಳೂರಿನಲ್ಲಿ ಜೈವಿಕ ತಂತ್ರಜ್ಞಾನ ವಲಯ, ಮೈಸೂರಿನಲ್ಲಿ ಜವಳಿ ಕ್ಲಸ್ಟರ್ ಸ್ಥಾಪನೆ, ತುಮಕೂರಿನಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಆರಂಭಿಸಲಾಗುವುದು. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong> ಪ್ರಸಕ್ತ ಬಜೆಟ್ನಲ್ಲಿ ರಾಜ್ಯಕ್ಕೆ ಜೇಟ್ಲಿ ಕೊಡುಗೆ ನಿರಾಶದಾಯಕವಾಗಿದ್ದರೂ ಇಲ್ಲಿನ ಕೈಗಾರಿಕಾ ವಲಯಕ್ಕೆ ಉತ್ತೇಜನ ನೀಡಲಾಗಿದೆ.<br /> <br /> ಬೆಂಗಳೂರು –ಮುಂಬೈ ಕೈಗಾರಿಕಾ ಕಾರಿಡಾರ್ ವಲಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾಪ ಮಾಡಲಾಗಿದೆ.<br /> <br /> ಚೆನ್ನೈ ಮತ್ತು ಬೆಂಗಳೂರು ಕೈಗಾರಿಕಾ ವಲಯವನ್ನು ತುಮಕೂರು ಜಿಲ್ಲೆಯವರೆಗೂ ವಿಸ್ತರಿಸಲಾಗಿದೆ.</p>.<p>ಬೆಂಗಳೂರಿನಲ್ಲಿ ಜೈವಿಕ ತಂತ್ರಜ್ಞಾನ ವಲಯ, ಮೈಸೂರಿನಲ್ಲಿ ಜವಳಿ ಕ್ಲಸ್ಟರ್ ಸ್ಥಾಪನೆ, ತುಮಕೂರಿನಲ್ಲಿ ಕೈಗಾರಿಕಾ ಸ್ಮಾರ್ಟ್ ಸಿಟಿ ಆರಂಭಿಸಲಾಗುವುದು. </p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>