ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಮಟ್ಟದ ಗ್ರಾಮೀಣ ಉತ್ಸವ

Last Updated 19 ಡಿಸೆಂಬರ್ 2014, 19:57 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ಹೆಗ್ಗನಹಳ್ಳಿ ಬಸ್ಸು ನಿಲ್ದಾಣದ ಹಿಂಭಾಗ ಇರುವ ಮೈದಾನ­ದಲ್ಲಿ ವಿಶ್ವಚೇತನ ಬುದ್ಧ ಎಜುಕೇಷನಲ್‌ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ 5ನೇ ವರ್ಷದ ರಾಜ್ಯ ಮಟ್ಟದ ಗ್ರಾಮೀಣ  ಉತ್ಸವ ಸ್ಪರ್ಧೆ­ಯನ್ನು ಡಿಸೆಂಬರ್‌ 20 ಮತ್ತು 21ರಂದು ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ಗೆದ್ದವರಿಗೆ  ಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸ­ಲಾಗುವುದು. ಪೀಣ್ಯ 2ನೇ ಹಂತ, ಮಾರುತಿ ನಗರ, ಫ್ರೆಂಡ್ಸ್‌ ಕಾಲೋನಿ, ಹೆಗ್ಗನಹಳ್ಳಿ ಮುಖ್ಯ ರಸ್ತೆಯಲ್ಲಿ ಜನಪದ ಕಲಾ ತಂಡಗ­ಳೊಂದಿಗೆ ಅದ್ಧೂರಿ ಮೆರವಣಿಗೆ ಏರ್ಪಡಿಸ­ಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ ಆಂಜನಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT