ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್‌ ಸ್ಮಾ ರಕ ಇಂದು ಲೋಕಾರ್ಪಣೆ

Last Updated 28 ನವೆಂಬರ್ 2014, 20:03 IST
ಅಕ್ಷರ ಗಾತ್ರ

ಬೆಂಗಳೂರು: ಕಂಠೀರವ ಸ್ಟುಡಿಯೊ ಆವರಣದಲ್ಲಿ ನಿರ್ಮಿಸಿರುವ ಕನ್ನಡದ ಮೇರುನಟ ಡಾ.ರಾಜ್‌ಕುಮಾರ್‌ ಅವರ ಸ್ಮಾರಕದ ಲೋಕಾರ್ಪಣೆ ಸಮಾ­ರಂಭವನ್ನು ಅವಿಸ್ಮರಣೀಯ­ಗೊಳಿ­ಸುವ ನಿಟ್ಟಿನಲ್ಲಿ ಅದ್ಧೂರಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶನಿವಾರ (ನ.29) ಬೆಳಿಗ್ಗೆ 10.30ರಿಂದ 11.30ರವರೆಗೆ ಈ ಸಮಾರಂಭ ನಡೆಯಲಿದೆ. ಮುಖ್ಯ­ಮಂತ್ರಿ ಸಿದ್ದರಾಮಯ್ಯ ಅವರು ಸ್ಮಾರಕ ಉದ್ಘಾಟನೆ ಮಾಡಲಿದ್ದಾರೆ. ಮೇರು ನಟರಾದ ರಜನಿಕಾಂತ್, ಚಿರಂಜೀವಿ, ಡಾ.ಬಿ.ಸರೋಜಾದೇವಿ ಸೇರಿದಂತೆ ವಿವಿಧ ಭಾಷೆಗಳ ನಟ–ನಟಿಯರು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT