ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ಗೆ ದುಃಖ ತಂದ ನಿರ್ಧಾರ

Last Updated 19 ಫೆಬ್ರುವರಿ 2014, 19:30 IST
ಅಕ್ಷರ ಗಾತ್ರ

ಅಮೇಠಿ (ಪಿಟಿಐ): ರಾಜೀವ್‌ ಗಾಂಧಿ ಹಂತಕರನ್ನು ತಮಿಳುನಾಡು ಸರ್ಕಾರ ಬಿಡುಗಡೆಗೊಳಿಸಲಿದೆ ಎಂಬುದು ನನಗೆ ನೋವು ಉಂಟು ಮಾಡಿದೆ ಎಂದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಜೀವ್‌ ಹತ್ಯೆಯಾದಾಗ ರಾಹುಲ್‌ ಅವರಿಗೆ 21 ವರ್ಷ ವಯಸ್ಸಾಗಿತ್ತು. ‘ಜನರ ಹಕ್ಕುಗಳಿಗಾಗಿ ಕೆಲಸ ಮಾಡಿದ ತಂದೆಯ ಹಂತಕರು ಬಿಡುಗಡೆಯಾಗುತ್ತಿ­ರುವುದರಿಂದ ಬೇಸರವಾಗಿದೆ. ಈ ದೇಶದಲ್ಲಿ ಪ್ರಧಾನ ಮಂತ್ರಿಗೇ ನ್ಯಾಯ ದೊರಕುವುದಿಲ್ಲ ಎಂಬುದು ನನ್ನ ಹೃದಯದ ಮಾತು’ ಎಂದು ಜಗದೀಶ್‌ಪುರ ಸಮೀಪದ ಪುರಬ್‌ ಗ್ರಾಮದಲ್ಲಿ ಮಾತನಾಡುತ್ತಾ ರಾಹುಲ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT