ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತ ಪದಚ್ಯುತಿಗೆ ಗೊತ್ತುವಳಿ ನಿರ್ಣಯ

Last Updated 3 ಜುಲೈ 2015, 14:10 IST
ಅಕ್ಷರ ಗಾತ್ರ

ಬೆಳಗಾವಿ/ಬೆಂಗಳೂರು(ಪಿಟಿಐ): ಲೋಕಾಯುಕ್ತ ನ್ಯಾಯಮೂರ್ತಿ ವೈ. ಭಾಸ್ಕರರಾವ್  ಅವರನ್ನು  ಪದಚ್ಯುತಗೊಳಿಸುವಂತೆ ಆಗ್ರಹಿಸಿ ಶುಕ್ರವಾರ ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷಗಳ ಸದಸ್ಯರು ಗೊತ್ತುವಳಿ ನಿರ್ಣಯ ಮಂಡಿಸಲು ಮುಂದಾರು.

ಬಿಜೆಪಿ ಹಾಗೂ ಜೆಡಿಎಸ್‌ ರಾವ್‌ ಅವರನ್ನು ಪದಚ್ಯುತಗೊಳಿಸುವಂತೆ ಸಭಾಧ್ಯಕ್ಷ‌ ಕಾಗೋಡು ತಿಮ್ಮಪ್ಪ ಅವರಿಗೆ ಮನವಿ  ಸಲ್ಲಿಸಿದರು. 

ಈಗಾಗಲೇ ಎರಡೂ ಪಕ್ಷಗಳು ವಿಧಾನ ಪರಿಷತ್‌ ಅಧ್ಯಕ್ಷ ಡಿ.ಎಚ್‌ ಶಂಕರಮೂರ್ತಿ ಅವರಿಗೆ ಮನವಿ ಸಲ್ಲಿಸಿದ್ದು ರಾವ್‌ ಅವರ ವಿರುದ್ಧ 57 ಶಾಸಕರು ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT