<p>ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶನಿವಾರ (ಜೂ.13) ನಗರ ಸಿವಿಲ್ ನ್ಯಾಯಾಲಯದ¼ ಸಭಾಂಗಣದಲ್ಲಿ ಲೋಕ ಅದಾಲತ್ ಹಮ್ಮಿಕೊಂಡಿದೆ.<br /> <br /> ಈ ಅದಾಲತ್ನಲ್ಲಿ ಮೋಟಾರು ವಾಹನ ಕಾಯ್ದೆ ಹಾಗೂ ವಿಮಾ ಕಂಪೆನಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಬೃಹತ್ ಪ್ರಮಾಣದಲ್ಲಿ ತೆಗೆದುಕೊಂಡು ಇತ್ಯರ್ಥ ಪಡಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ರೋಣ ವಾಸುದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> <strong>ಅರ್ಜಿ ಆಹ್ವಾನ</strong><br /> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2015–026ನೇ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತಯಾರಿ ತರಬೇತಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.<br /> ಅರ್ಜಿಗಳನ್ನು ಅಭ್ಯರ್ಥಿಗಳು ಜೂನ್್ 30ರ ಒಳಗೆ ಆನ್ಲೈನ್ ಮೂಲಕ ಸಲ್ಲಿಸಬೇಕು. ಮಾಹಿತಿಗಾಗಿ 4455 4444.<br /> <br /> <strong>ಪದಾಧಿಕಾರಿಗಳ ಆಯ್ಕೆ</strong><br /> ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ 2015ರಿಂದ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಎಂ.ತಿಮ್ಮಯ್ಯ ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳಾಗಿ ಸಿದ್ದಯ್ಯ (ಕಾರ್ಯಾಧ್ಯಕ್ಷ), ಎನ್.ಶ್ರೀಧರ, ಎಂ.ಗೌಡಯ್ಯ (ಪ್ರಧಾನ ಕಾರ್ಯದರ್ಶಿ)ಆಯ್ಕೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶನಿವಾರ (ಜೂ.13) ನಗರ ಸಿವಿಲ್ ನ್ಯಾಯಾಲಯದ¼ ಸಭಾಂಗಣದಲ್ಲಿ ಲೋಕ ಅದಾಲತ್ ಹಮ್ಮಿಕೊಂಡಿದೆ.<br /> <br /> ಈ ಅದಾಲತ್ನಲ್ಲಿ ಮೋಟಾರು ವಾಹನ ಕಾಯ್ದೆ ಹಾಗೂ ವಿಮಾ ಕಂಪೆನಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಬೃಹತ್ ಪ್ರಮಾಣದಲ್ಲಿ ತೆಗೆದುಕೊಂಡು ಇತ್ಯರ್ಥ ಪಡಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯದರ್ಶಿ ರೋಣ ವಾಸುದೇವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> <strong>ಅರ್ಜಿ ಆಹ್ವಾನ</strong><br /> ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2015–026ನೇ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತಯಾರಿ ತರಬೇತಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.<br /> ಅರ್ಜಿಗಳನ್ನು ಅಭ್ಯರ್ಥಿಗಳು ಜೂನ್್ 30ರ ಒಳಗೆ ಆನ್ಲೈನ್ ಮೂಲಕ ಸಲ್ಲಿಸಬೇಕು. ಮಾಹಿತಿಗಾಗಿ 4455 4444.<br /> <br /> <strong>ಪದಾಧಿಕಾರಿಗಳ ಆಯ್ಕೆ</strong><br /> ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ 2015ರಿಂದ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಎಂ.ತಿಮ್ಮಯ್ಯ ಆಯ್ಕೆಯಾಗಿದ್ದಾರೆ.ಪದಾಧಿಕಾರಿಗಳಾಗಿ ಸಿದ್ದಯ್ಯ (ಕಾರ್ಯಾಧ್ಯಕ್ಷ), ಎನ್.ಶ್ರೀಧರ, ಎಂ.ಗೌಡಯ್ಯ (ಪ್ರಧಾನ ಕಾರ್ಯದರ್ಶಿ)ಆಯ್ಕೆಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>