ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆ ನಾಳೆ

Last Updated 30 ಆಗಸ್ಟ್ 2014, 19:41 IST
ಅಕ್ಷರ ಗಾತ್ರ

ಹೊನ್ನಾವರ (ಉತ್ತರ ಕನ್ನಡ): ರಾಮಚಂದ್ರಾಪುರ ಮಠದ ರಾಘ-ವೇಶ್ವರ ಭಾರತೀ ಸ್ವಾಮೀಜಿಯವರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋ-ಪದ ಮೇಲೆ ಬಂಧಿತರಾಗಿರುವ ದಿವಾಕರ ಶಾಸ್ತ್ರಿ ಹಾಗೂ ಅವರ ಪತ್ನಿ ಗಾಯಕಿ ಪ್ರೇಮಲತಾ ಅವರ ಜಾಮೀನು ಅರ್ಜಿಯ ವಿಚಾರಣೆ-ಯನ್ನು  ಇಲ್ಲಿನ  ಜೆಎಂಎಫ್‌ಸಿ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ.

ಶನಿವಾರ ನಡೆದ ವಿಚಾರಣೆ  ನಂತರ ನ್ಯಾಯಾಧೀಶ ಅನಿಲ್‌ಪ್ರಕಾಶ ಅವರು ಪ್ರಕರಣದ ವಿಚಾರಣೆಯನ್ನು ಮುಂದೂಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT