ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ

Last Updated 25 ಜುಲೈ 2014, 19:47 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ಸ್ಥಳೀಯ ಸಿಲಿಕಾನ್‌ ಸಿಟಿ ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹೆಣ್ಣು ಮಕ್ಕಳ ರಕ್ಷಣೆಗೆ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಿಕ್ಷಣ ತಜ್ಞ ನರಹರಿ, ‘ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಸಮಾಜವನ್ನು ತಲ್ಲಣಗೊ­ಳಿಸುತ್ತಿದೆ. ಪರ ಸಂಸ್ಕೃತಿ ಚಾಳಿ, ಅನು­ಸರಿ­ಸುವಿಕೆಯಿಂದ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರಗಳು ನಡೆಯು­ತ್ತಿವೆ. ಪಕ್ಷ, ಜಾತಿ, ಧರ್ಮ, ಭಾಷೆ ಮರೆತು ಖಂಡಿಸಬೇಕು’ ಎಂದು ಹೇಳಿದರು.

‘ಪರಂಪರಾಗತವಾಗಿ ಬಂದಿರುವ ನಮ್ಮ ಸಂಸ್ಕೃತಿಯ ಮೇಲೆ ಪರ ಭಾಷಾ ಸಂಸ್ಕೃತಿ ಸವಾರಿ ಮಾಡುತ್ತಿದೆ. ಪರಕೀಯ ಸಂಸ್ಕೃತಿಯ ಉಡುಪುಗಳು ಸಹಾ  ಪ್ರಚೋದನೆ ನೀಡುತ್ತಿವೆ. ವಿದ್ಯಾರ್ಥಿ ದೆಶೆಯಲ್ಲಿ ವಾತ್ಸಲ್ಯಗಳನ್ನು ಮೈಗೂಡಿಸಿ­ಕೊಳ್ಳಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT