ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ವಾನ್‌ ರಂಗನಾಥ ಶರ್ಮಾ ಇನ್ನಿಲ್ಲ

Last Updated 25 ಜನವರಿ 2014, 19:30 IST
ಅಕ್ಷರ ಗಾತ್ರ

ಮೈಸೂರು: ಸಂಸ್ಕೃತ ಹಾಗೂ ಕನ್ನಡದ ವಿದ್ವಾಂಸರಾಗಿದ್ದ ವಿದ್ವಾನ್‌ ರಂಗನಾಥ ಶರ್ಮಾ (99) ಶನಿವಾರ ನಸುಕಿನಲ್ಲಿ ಇಲ್ಲಿಯ ಕುವೆಂಪುನಗರದ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ನಗರದ ಗೋಕುಲಂನ ರುದ್ರಭೂಮಿ­ಯಲ್ಲಿ ನಡೆಯಿತು.

ವಿದ್ವಾನ್‌ ರಂಗನಾಥ ಶರ್ಮಾ ಅವರ ಜೀವನ, ಸಾಧನೆ ಕುರಿತು ಇನ್ನಷ್ಟು ವಿವರಕ್ಕಾಗಿ ಕೆಳಗಿನ ಲಿಂಕ್ ಕ್ಲಿಕ್ಕಿಸಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT