ಮೈಸೂರು: ಸಂಸ್ಕೃತ ಹಾಗೂ ಕನ್ನಡದ ವಿದ್ವಾಂಸರಾಗಿದ್ದ ವಿದ್ವಾನ್ ರಂಗನಾಥ ಶರ್ಮಾ (99) ಶನಿವಾರ ನಸುಕಿನಲ್ಲಿ ಇಲ್ಲಿಯ ಕುವೆಂಪುನಗರದ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ನಗರದ ಗೋಕುಲಂನ ರುದ್ರಭೂಮಿಯಲ್ಲಿ ನಡೆಯಿತು.
ವಿದ್ವಾನ್ ರಂಗನಾಥ ಶರ್ಮಾ ಅವರ ಜೀವನ, ಸಾಧನೆ ಕುರಿತು ಇನ್ನಷ್ಟು ವಿವರಕ್ಕಾಗಿ ಕೆಳಗಿನ ಲಿಂಕ್ ಕ್ಲಿಕ್ಕಿಸಿ