ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವರ ಕೇಳಿದ ಕೇಂದ್ರ

Last Updated 23 ನವೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಅಕ್ರಮ ಮರಳು ಗಣಿಗಾರಿಕೆ ಮತ್ತು ಕಳೆದ ಮೂರು ವರ್ಷಗಳಲ್ಲಿ ಈ ಅಕ್ರಮ­ಗಳನ್ನು ತಡೆಯಲು ತೆಗೆದುಕೊಳ್ಳಲಾದ ಕ್ರಮ­ಗಳ ವಿವರಗಳನ್ನು ನೀಡುವಂತೆ ಕೇಂದ್ರ ಎಲ್ಲಾ ರಾಜ್ಯ­ಗಳಿಗೆ ಸೂಚಿಸಿದೆ.

ಮರಳು ಗಣಿಗಾರಿಕೆಯು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರುತ್ತದೆ­ಯಾದರೂ ಅಕ್ರಮ ಗಣಿಗಾರಿಕೆಯಿಂದ ಭಾರಿ ಪ್ರಮಾಣದಲ್ಲಿ ಪರಿಸರಕ್ಕೆ ಹಾನಿ­ಯಾಗುತ್ತಿರುವುದರಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರಗಳಿಗೆ ನೆರವು ನೀಡುವುದು ಕೇಂದ್ರ ಉದ್ದೇಶವಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT