ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ್ಣು ಸಮುದ್ರ ಕೆರೆಗೆ ಕೆಎಸ್‌ಆರ್‌ಟಿಸಿ ಬಸ್ ಉರುಳಿ 15ಕ್ಕೂ ಹೆಚ್ಚು ಮಂದಿ ಸಾವು

Last Updated 23 ಜುಲೈ 2013, 10:31 IST
ಅಕ್ಷರ ಗಾತ್ರ

ಬೇಲೂರು(ಹಾಸನ): 45ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಕೆಎಸ್‌ಆರ್‌ಟಿಸಿ ಬಸ್ ಒಂದು ಮಂಗಳವಾರ ಬೆಳಿಗ್ಗೆ ಬೇಲೂರು ಸಮೀಪದ ವಿಷ್ಣುಸಮುದ್ರ ಕೆರೆಗೆ ಉರುಳಿದ್ದು, ಈವರೆಗೆ 15 ಮಂದಿಯ ಶವಗಳನ್ನು ಹೊರ ತೆಗೆಯಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಸ್ ಸಕಲೇಶಪುರದಿಂದ ಬೇಲೂರಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 10ಕ್ಕೆ ಅವಘಡ ಸಂಭವಿಸಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ವಿಜಾಪುರ ಜಿಲ್ಲೆಯ ಚಿಕ್ಕ ಸಿಂದಗಿ ಬಳಿ ಸೋಮವಾರ ಕ್ರೂಸರ್-ಬಸ್ ಡಿಕ್ಕಿ ಸಂಭವಿಸಿ 18 ಮಂದಿ ದಾರುಣ ಸಾವು ಕಂಡ ಬೆನ್ನಲ್ಲೇ ಮತ್ತೊಂದು ದುರಂತ ಜರುಗಿದೆ.

 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT