ಬೆಂಗಳೂರು: ತಿರುಮಗೊಂಡನಹಳ್ಳಿಯ ರಮಣ ಮಹರ್ಷಿ ಪ್ರತಿಷ್ಠಾನದ ಸಂಸ್ಥಾಪಕ ಟ್ರಸ್ಟಿ, ಶತಾಯುಷಿ ಪಟೇಲ್ ಬಿಡ್ಡಾರೆಡ್ಡಿ (108) ಸೋಮವಾರ ನಿಧನರಾದರು.
ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಬಿ.ಶ್ರೀನಿವಾಸ ರೆಡ್ಡಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಹೊಸೂರು ರಸ್ತೆಯ ತಿರುಮಗೊಂಡನಹಳ್ಳಿಯಲ್ಲಿ ಬುಧವಾರ (ನ. 26) ಬೆಳಿಗ್ಗೆ 10ಕ್ಕೆ ಮೃತರ ಅಂತ್ಯಕ್ರಿಯೆ ನಡೆಯಲಿದೆ.
ಕುಟುಂಬ ಸದಸ್ಯರ ಸಂಪರ್ಕಕ್ಕೆ 9880855005.