ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶತಾಯುಷಿ ಪಟೇಲ್ ಬಿಡ್ಡಾರೆಡ್ಡಿ ನಿಧನ

Last Updated 24 ನವೆಂಬರ್ 2014, 19:54 IST
ಅಕ್ಷರ ಗಾತ್ರ

ಬೆಂಗಳೂರು: ತಿರುಮಗೊಂಡನಹಳ್ಳಿಯ ರಮಣ ಮಹರ್ಷಿ ಪ್ರತಿಷ್ಠಾನದ ಸಂಸ್ಥಾಪಕ ಟ್ರಸ್ಟಿ,  ಶತಾಯುಷಿ ಪಟೇಲ್ ಬಿಡ್ಡಾರೆಡ್ಡಿ (108) ಸೋಮವಾರ  ನಿಧನ­ರಾದರು.

ಅವರಿಗೆ  ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ ಬಿ.ಶ್ರೀನಿವಾಸ ರೆಡ್ಡಿ ಸೇರಿದಂತೆ ಇಬ್ಬರು ಪುತ್ರರು ಹಾಗೂ ನಾಲ್ವರು ಪುತ್ರಿಯರು ಇದ್ದಾರೆ. ಹೊಸೂರು ರಸ್ತೆಯ ತಿರುಮಗೊಂಡನಹಳ್ಳಿಯಲ್ಲಿ ಬುಧವಾರ (ನ. 26) ಬೆಳಿಗ್ಗೆ 10ಕ್ಕೆ ಮೃತರ ಅಂತ್ಯಕ್ರಿಯೆ ನಡೆಯಲಿದೆ.
ಕುಟುಂಬ ಸದಸ್ಯರ ಸಂಪರ್ಕಕ್ಕೆ 9880855005.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT