‘ಮಧುಮೇಹ ನಿರ್ವಹಣೆ ನಿಟ್ಟಿನಲ್ಲಿ ಅರುಣ್ ಜೇಟ್ಲಿ ಅವರು ನಿಗದಿಯಂತೆ ಮಂಗಳವಾರ 'ಲ್ಯಾಪ್ರೋಸ್ಕೋಪಿಕ್' ಚಿಕಿತ್ಸೆಗೆ ಒಳಗಾಗಿದ್ದಾರೆ. ಸಾಕೆತ್ನಲ್ಲಿರುವ 'ಮಾಕ್ಸ್ ಸೂಪರ್ ಸ್ಪೆಷಾಲಿಟಿ' ಆಸ್ಪತ್ರೆಯಲ್ಲಿ ಪ್ರದೀಪ್ ಕೆ. ಚೌಧರಿ ಅವರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ’ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.