<p>ಹಾವೇರಿ: ಚಿತ್ರದುರ್ಗದ ಮುರುಘಾ ಮಠದ ಶಾಖಾ ಮಠವಾದ ಹಾವೇರಿಯ ಹೊಸಮಠದಿಂದ ನೀಡಲಾಗುವ ಡಾ.ಶಿವಮೂರ್ತಿ ಮುರುಘಾ ಶರಣ (ಡಾ.ಶಿಮುಶ) ಪ್ರಶಸ್ತಿಗೆ ಕ.ವಿ.ವಿ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾ-ಪಕ, ಸಾಹಿತಿ ಡಾ. ವೀರಣ್ಣ ರಾಜೂರ ಆಯ್ಕೆಯಾಗಿದ್ದಾರೆ.<br /> <br /> ಶರಣರ ಸಾಮಾಜಿಕ ಆಂದೋಲನ ಸಂಸ್ಮರಣೆ, ಮುರುಘಾ ಶರಣರ ಆದರ್ಶ ಅನುಸರಿಸಿ ಹೊಸದಿಕ್ಕು ತೋರುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು ₨ 50 ಸಾವಿರ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.<br /> <br /> ಇದೇ 22 ರಂದು ಹಾವೇರಿಯಲ್ಲಿ ನಡೆಯುವ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಚಿತ್ರದುರ್ಗದ ಮುರುಘಾ ಮಠದ ಶಾಖಾ ಮಠವಾದ ಹಾವೇರಿಯ ಹೊಸಮಠದಿಂದ ನೀಡಲಾಗುವ ಡಾ.ಶಿವಮೂರ್ತಿ ಮುರುಘಾ ಶರಣ (ಡಾ.ಶಿಮುಶ) ಪ್ರಶಸ್ತಿಗೆ ಕ.ವಿ.ವಿ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾ-ಪಕ, ಸಾಹಿತಿ ಡಾ. ವೀರಣ್ಣ ರಾಜೂರ ಆಯ್ಕೆಯಾಗಿದ್ದಾರೆ.<br /> <br /> ಶರಣರ ಸಾಮಾಜಿಕ ಆಂದೋಲನ ಸಂಸ್ಮರಣೆ, ಮುರುಘಾ ಶರಣರ ಆದರ್ಶ ಅನುಸರಿಸಿ ಹೊಸದಿಕ್ಕು ತೋರುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು ₨ 50 ಸಾವಿರ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ.<br /> <br /> ಇದೇ 22 ರಂದು ಹಾವೇರಿಯಲ್ಲಿ ನಡೆಯುವ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>