ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷರೀಫಾ, ರಜನಿಗೆ ವೀಚಿ ಸಾಹಿತ್ಯ ಪ್ರಶಸ್ತಿ

Last Updated 20 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ತುಮಕೂರು: ಬೆಂಗಳೂರಿನ ಡಾ.ಕೆ. ಷರೀಫಾ ಅವರ `ಸಂತಳ ಜೋಳಿ ಗೆಯ ರೊಟ್ಟಿ’ ಕವನ ಸಂಕಲನ ಮತ್ತು ರಜನಿ ನರಹಳ್ಳಿ ಅವರ `ಆತ್ಮವೃ ತ್ತಾಂತ’ ಕಾದಂಬರಿ 2014ನೇ ಸಾಲಿನ ವೀಚಿ ಸಾಹಿತ್ಯ ಪ್ರಶಸ್ತಿಯನ್ನು ಹಂಚಿಕೊಂಡಿವೆ. ಪ್ರಶಸ್ತಿಯು ₨ 25 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.

ಹ.ಸ.ಬ್ಯಾಕೋಡ ಅವರ ‘ಹಾರದಿ ರಲಿ ಪ್ರಾಣಪಕ್ಷಿ’ ಮಕ್ಕಳ ಕಾದಂಬ ರಿಯು ವೀಚಿ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT