ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ಪುನರ್ರಚನೆಗೆ ಶಾಸಕರ ಒತ್ತಾಯ

Last Updated 9 ಅಕ್ಟೋಬರ್ 2015, 20:07 IST
ಅಕ್ಷರ ಗಾತ್ರ

ಬೆಂಗಳೂರು: ಸಂಪುಟ ಪುನರ್ರಚನೆ ಮಾಡಬೇಕು ಎಂದು ಹಲವು ಶಾಸಕರು ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.

ಶಾಸಕ ಆರ್‌.ವಿ.ದೇವರಾಜ್‌, ಎ. ಮಂಜು ಸೇರಿದಂತೆ ಹಲವು ಶಾಸಕರು ಕುಮಾರಕೃಪಾ ಅತಿಥಿಗೃಹದಲ್ಲಿ ರಾಹುಲ್‌ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.

ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ರಾಹುಲ್‌, ‘ಆದಷ್ಟು ಬೇಗ ಸಂಪುಟ ಪುನರ್ರಚನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುತ್ತೇನೆ’ ಎಂದರು ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT