ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದ್ಭಾವನಾ ಸಮ್ಮೇಳನ ನಾಳೆ

Last Updated 29 ಜನವರಿ 2015, 20:02 IST
ಅಕ್ಷರ ಗಾತ್ರ

ಬೆಂಗಳೂರು: ಮಾನವ ಉತ್ಥಾನ ಸೇವಾ ಸಮಿತಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಜನ­ವರಿ 31ರಿಂದ ಎರಡು ದಿನ ಸದ್ಭಾವನಾ ಸಮ್ಮೇಳನ ಹಮ್ಮಿಕೊಂಡಿದೆ. ನಿತ್ಯ ಸಂಜೆ 4 ರಿಂದ 8 ಗಂಟೆ­ಯವರೆಗೆ ನಡೆಯುವ ಈ ಸಮ್ಮೇಳನದಲ್ಲಿ ಸದ್ಗುರು­ದೇವ ಸತ್ಪಾಲ್‌ ಜೀ ಮಹಾರಾಜ ಅವರು ಪ್ರವಚನ ನೀಡಲಿದ್ದಾರೆ.

ಸಮ್ಮೇಳನದಲ್ಲಿ ಮಾತಾ ಅಮೃತಾಜೀ, ವಿಭೂಜೀ ಮಹಾ­ರಾಜ್ ಸೇರಿದಂತೆ ಅನೇಕ ಸಂತರು ಪಾಲ್ಗೊಳ್ಳಲಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿ­ಗಾಗಿ ಸಮಿತಿಯ ಕಾರ್ಯದರ್ಶಿ ಡಾ.ವಿಜಯಕುಮಾರ್ ರೈ (9480514588) ಅವರನ್ನು ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT