ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮೇಳನ: ನಿರ್ಧಾರ ಸ್ವಾಗತಾರ್ಹ

Last Updated 23 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆ­ಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿರುವುದು ಸ್ವಾಗತಾರ್ಹ (ಪ್ರ.ವಾ., ನ.17). ಸ್ಥಳದ ಆಯ್ಕೆ ಬಗ್ಗೆ ಇದ್ದ ಗೊಂದಲ ನಿವಾರಣೆ ಆದಂತಾಯಿತು.

ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ಧರ್ಮ, ಸಾಹಿತ್ಯ, ಸಂಸ್ಕೃತಿಗಳ ಸಂಗಮ ಸ್ಥಳ. ವೈರಾಗ್ಯ ಮೂರ್ತಿ ಗೊಮ್ಮಟೇ­ಶ್ವರ­­ ನೆಲೆಸಿರುವ ಪವಿತ್ರ ಸ್ಥಳವಾಗಿದೆ.

ಈ ಹಿಂದೆ, 1967­ರಲ್ಲಿ ಶ್ರವಣಬೆಳಗೊಳದಲ್ಲಿ 46ನೇ ಕನ್ನಡ ಸಾಹಿತ್ಯ ಸಮ್ಮೇಳನ, ವಿಖ್ಯಾತ ವಿದ್ವಾಂಸ­ರಾಗಿದ್ದ ಡಾ.ಆ.ನೇ. ಉಪಾಧ್ಯೆ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT