ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಾರಾ ಪ್ರಕರಣ: ಸುಪ್ರೀಂಕೋರ್ಟ್‌ ಹೊಸ ಪೀಠ ರಚನೆ

Last Updated 17 ಮೇ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಸಹಾರಾ ಸಮೂ­ಹದ ಮುಖ್ಯಸ್ಥ ಸುಬ್ರತೊ ರಾಯ್‌ ಹಾಗೂ ಇತರರ ಪ್ರಕರಣದ ವಿಚಾರಣೆ­ಗಾಗಿ ಸುಪ್ರೀಂ ಕೋರ್ಟ್‌ ಶನಿವಾರ ಹೊಸ ಪೀಠವನ್ನು ರಚಿಸಿದೆ.

ನ್ಯಾಯಮೂರ್ತಿಗಳಾದ ಟಿ.ಎಸ್‌.­ಶಂಕರ್‌ ಹಾಗೂ ಎ.ಕೆ.ಸಿಕ್ರಿ ಅವರನ್ನು ಈ ಪೀಠ ಒಳಗೊಂಡಿದ್ದು,  ಈ ಪೀಠ ಮೇ 19ರಿಂದ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT