ಲೋಕಸಭೆಯಲ್ಲಿ ‘ಅಸಹಿಷ್ಣತೆ’ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಎನ್ಡಿಎ ಆಡಳಿತಾವಧಿಯಲ್ಲಿ ಅಸಹಿಷ್ಣುತೆ ಹೆಚ್ಚುತ್ತಿದೆ ಎಂಬ ವಾದವನ್ನು ಅಲ್ಲಗಳೆದರು.
ಮರಳಿಸಿರುವ ಪ್ರಶಸ್ತಿಗಳನ್ನು ವಾಪಸ್ ಪಡೆಯುವಂತೆ ಲೇಖಕರು, ಕಲಾವಿದರು ಹಾಗೂ ವಿಜ್ಞಾನಿಗಳಲ್ಲಿ ಮತ್ತೊಮ್ಮೆ ಮನವಿ ಮಾಡಿದರು. ರಾಜನಾಥ್ ಅವರ ಮಾತನಾಡುವ ವೇಳೆಗೆ ಬಹುತೇಕ ವಿರೋಧ ಪಕ್ಷಗಳು ಸದನದಿಂದ ಹೊರ ನಡೆದಿದ್ದರು.