ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ.ಗೆ ಶಹಭಾಸ್‌ಗಿರಿ ನೀಡಿದ ಕಾಗೋಡು!

Last Updated 30 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಸಾಗರ: ಇತ್ತೀಚಿನ ದಿನಗಳಲ್ಲಿ ಬಹಿರಂಗ ಸಭೆಗಳಲ್ಲಿ ನಿರಂತರವಾಗಿ ರಾಜ್ಯ ಸರ್ಕಾರದ ಆಡಳಿತದ ವಿರುದ್ಧ ಚಾಟಿ ಬೀಸು­ತ್ತಿದ್ದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ತಾಳಗುಪ್ಪದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಕ್ಕೆ ಶಹಭಾಸ್‌ಗಿರಿ ನೀಡಿದರು.

‘ಸರ್ಕಾರಿ ವೈದ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಷ್ಕರ ಹೂಡಿದಾಗ ಎದುರಾದ ಸಂಕಟದ ಸ್ಥಿತಿಯನ್ನು ಬಗೆಹರಿಸಲು ನೀವೇ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ಇದಕ್ಕೆ ಸ್ಪಂದಿಸಿದ ಅವರು ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿದ್ದಾರೆ. ಈ ವಿಷಯದಲ್ಲಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಹೇಳಲೇಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT