ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧತೆ

Last Updated 26 ಜೂನ್ 2015, 6:48 IST
ಅಕ್ಷರ ಗಾತ್ರ
ಹದವಾಯ್ತು ಜಮೀನು: ಮುಂಗಾರಿನ ಹನಿಗಳೊಡನೆ ಕೃಷಿ ಚಟುವಟಿಕೆಗೂ ಚಾಲನೆ ದೊರೆತಿದೆ. ಬಳ್ಳಾರಿ ತಾಲ್ಲೂಕಿನ ಮೋಕಾ ಗ್ರಾಮದಲ್ಲಿ ರೈತರು ಬತ್ತ ನಾಟಿಗಾಗಿ ಜಮೀನನ್ನು ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಕೆಲವೇ ದಿನಗಳಲ್ಲಿ ಕಾಲುವೆಗಳ ಮೂಲಕ ತುಂಗಭದ್ರೆಯ ನೀರು ಹರಿದುಬರುತ್ತದೆ ಎಂಬ ನಿರೀಕ್ಷೆಯಲ್ಲಿ ಬಹುತೇಕ ಕೃಷಿಕರು ಸಿದ್ಧತೆ ನಡೆಸಿದ್ದಾರೆ
ಹದವಾಯ್ತು ಜಮೀನು: ಮುಂಗಾರಿನ ಹನಿಗಳೊಡನೆ ಕೃಷಿ ಚಟುವಟಿಕೆಗೂ ಚಾಲನೆ ದೊರೆತಿದೆ. ಬಳ್ಳಾರಿ ತಾಲ್ಲೂಕಿನ ಮೋಕಾ ಗ್ರಾಮದಲ್ಲಿ ರೈತರು ಬತ್ತ ನಾಟಿಗಾಗಿ ಜಮೀನನ್ನು ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಕೆಲವೇ ದಿನಗಳಲ್ಲಿ ಕಾಲುವೆಗಳ ಮೂಲಕ ತುಂಗಭದ್ರೆಯ ನೀರು ಹರಿದುಬರುತ್ತದೆ ಎಂಬ ನಿರೀಕ್ಷೆಯಲ್ಲಿ ಬಹುತೇಕ ಕೃಷಿಕರು ಸಿದ್ಧತೆ ನಡೆಸಿದ್ದಾರೆ
ಹದವಾಯ್ತು ಜಮೀನು: ಮುಂಗಾರಿನ ಹನಿಗಳೊಡನೆ ಕೃಷಿ ಚಟುವಟಿಕೆಗೂ ಚಾಲನೆ ದೊರೆತಿದೆ. ಬಳ್ಳಾರಿ ತಾಲ್ಲೂಕಿನ ಮೋಕಾ ಗ್ರಾಮದಲ್ಲಿ ರೈತರು ಬತ್ತ ನಾಟಿಗಾಗಿ ಜಮೀನನ್ನು ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದರು. ಕೆಲವೇ ದಿನಗಳಲ್ಲಿ ಕಾಲುವೆಗಳ ಮೂಲಕ ತುಂಗಭದ್ರೆಯ ನೀರು ಹರಿದುಬರುತ್ತದೆ ಎಂಬ ನಿರೀಕ್ಷೆಯಲ್ಲಿ ಬಹುತೇಕ ಕೃಷಿಕರು ಸಿದ್ಧತೆ ನಡೆಸಿದ್ದಾರೆ
ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT