ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಬಿಐ: ವಿಚಾರಣೆಗೆ ಹಾಜರಾದ ಶ್ರೀನಿವಾಸನ್‌

Last Updated 21 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಹೈದರಾಬಾದ್‌ (ಪಿಟಿಐ): ವೈಎಸ್‌ಆರ್‌ ಕಾಂಗ್ರೆಸ್ ಮುಖ್ಯಸ್ಥ ಜಗನ್‌ಮೋಹನ ರೆಡ್ಡಿ ಅವರ ಸಂಸ್ಥೆಗಳಲ್ಲಿ ಹಣ ಹೂಡಿಕೆ ಮಾಡಿರುವ ಆರೋಪ ಎದುರಿಸು­ತ್ತಿರುವ ಇಂಡಿಯಾ ಸಿಮೆಂಟ್‌ನ ವ್ಯವಸ್ಥಾಪಕ ನಿರ್ದೇಶಕ ಎನ್‌. ಶ್ರೀನಿವಾಸನ್‌ ಮತ್ತು ಇತರ ಆರೋಪಿ­ಗಳು ಮಂಗಳವಾರ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ವಿಚಾರಣೆಗೆ ಹಾಜರಾದರು.
ಈ ಪ್ರಕರಣದ ಮುಂದಿನ ವಿಚಾರಣೆ ನ.20ರಂದು ನಡೆಯಲಿದೆ.

ಈ ಪ್ರಕರ­ಣದ ಪ್ರಮುಖ ಆರೋಪಿ­ಯಾಗಿ­ರುವ ಜಗನ್‌ ಹಾಗೂ  ಇತರ ಕೆಲ ಆರೋಪಿ­ಗಳು ನ್ಯಾಯಾಲಯಕ್ಕೆ ಬಂದಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT