ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ. 24ರಂದು ಮಂಗಳಯಾನ ಕಕ್ಷೆಗೆ

Last Updated 12 ಮೇ 2014, 19:30 IST
ಅಕ್ಷರ ಗಾತ್ರ

ತಿರುವನಂತಪುರ (ಪಿಟಿಐ): ಭಾರತದ ಮೊತ್ತ ಮೊದಲ ಅಂತರ ಗ್ರಹ ಕಾರ್ಯಕ್ರಮ ‘ಮಂಗಳಯಾನ’ ಯೋಜನೆಯಂತೆ ಸಾಗು­ತ್ತಿದ್ದು ಕಕ್ಷೆಗಾಮಿಯು ಸೆಪ್ಟೆಂಬರ್‌ 24ರಂದು ಮಂಗಳನ ಕಕ್ಷೆ­ಯನ್ನು ಸೇರಲಿದೆ ಎಂದು ಇಸ್ರೊ ಅಧ್ಯಕ್ಷ ಕೆ. ರಾಧಾಕೃಷ್ಣನ್‌ ತಿಳಿಸಿದ್ದಾರೆ.

ಈ ಬಗ್ಗೆ ವ್ಯಕ್ತವಾಗಿದ್ದ ಅನುಮಾನಗಳಿಗೆ ಯಾವುದೇ ಆಧಾರ­ವಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಮಂಗಳಯಾನ ಯೋಜನೆ­ಯಂತೆ ಸಾಗುತ್ತಿದೆ. ಸೆಪ್ಟೆಂಬರ್‌ 24ರಂದು ಅದು ಮಂಗಳನ ಕಕ್ಷೆಗೆ ಸೇರಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT