ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟ: ಆರೋಪಿ ನ್ಯಾಯಾಂಗ ವಶಕ್ಕೆ

Last Updated 20 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಗುವಾಹಟಿ/ಕೋಲ್ಕತ್ತ (ಪಿಟಿಐ): ಬರ್ದ್ವಾನ್‌ ಸ್ಫೋಟದ ಪ್ರಮುಖ ಆರೋಪಿ ಹಾಗೂ ಜಮಾತ್ ಉಲ್‌ ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಉಗ್ರ ಸಂಘಟನೆಯ ತರ­ಬೇತುದಾರ ಸಹಾನೂರ್‌ ಆಲಂ ನ್ಯಾಯಾಂಗ ಅವಧಿಯನ್ನು ಮತ್ತೆ   14 ದಿನ­ಕ್ಕೆ ವಿಸ್ತರಿಸಲಾಗಿದೆ.

ಇತರ ಐವರನ್ನು ನ್ಯಾಯಂಗ ವಶಕ್ಕೆ ಒಪ್ಪಿಸಲಾಗಿದೆ. ಉಳಿದ ಆರೋಪಿಗಳಿಬ್ಬರನ್ನು ಮೂರು ದಿನಗಳ ಅವಧಿಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ವಶಕ್ಕೆ ಒಪ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT