ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ಯೆ ಖಂಡನೀಯ

ಅಕ್ಷರ ಗಾತ್ರ

ಜನರ ಧ್ವನಿಯಾಗಿ ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಲು ಪತ್ರಕರ್ತರು ಪಟ್ಟಭದ್ರ ಹಿತಾಸಕ್ತಿಗಳನ್ನು ಎದುರಿಸಿ ಜೀವನ ನಡೆಸುತ್ತಾರೆ. ಆದರೆ ಇಂದು ಅವರ ಬದುಕಿಗೇ ಅಪಾಯ ಎದುರಾಗುತ್ತಿದೆ.

ದೇಶದಲ್ಲಿ ಪತ್ರಕರ್ತರ ಹತ್ಯೆಗಳು ಹೆಚ್ಚಾಗುತ್ತಿದ್ದು ಹಾಡಹಗಲೇ ಅಮಾನುಷವಾಗಿ ಕೊಲೆಗಳು ನಡೆಯುತ್ತಿವೆ. ಇದನ್ನು ತಡೆಯಲು ಸರ್ಕಾರ ಮುಂದಾಗದಿದ್ದರೆ ನ್ಯಾಯಕ್ಕೆ ಸೋಲುಂಟಾಗುತ್ತದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT