<p><strong>ನವದೆಹಲಿ:</strong>ಯುಪಿಎ ಸರ್ಕಾರದ ಸುಮಾರು 12ಕ್ಕೂ ಅಧಿಕ ಮಂದಿ ಸಚಿವರು ತೀವ್ರ ಹಿನ್ನೆಡೆ ಅನುಭವಿಸಿದ್ದಾರೆ. ಗೃಹಸಚಿವ ಸುಶೀಲ್ ಕುಮಾರ್ ಶಿಂಧೆ, ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಮಾನವ ಸಂಪನ್ಮೂಲ ಖಾತೆ ಸಚಿವ ಪಲ್ಲಮ್ ರಾಜು ತಮ್ಮ ಎದುರಾಳಿಗಳಿಗಿಂತ ಭಾರಿ ಅಂತರದಲ್ಲಿ ಹಿಂದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಯುಪಿಎ ಸರ್ಕಾರದ ಸುಮಾರು 12ಕ್ಕೂ ಅಧಿಕ ಮಂದಿ ಸಚಿವರು ತೀವ್ರ ಹಿನ್ನೆಡೆ ಅನುಭವಿಸಿದ್ದಾರೆ. ಗೃಹಸಚಿವ ಸುಶೀಲ್ ಕುಮಾರ್ ಶಿಂಧೆ, ವಿದೇಶಾಂಗ ವ್ಯವಹಾರಗಳ ಸಚಿವ ಸಲ್ಮಾನ್ ಖುರ್ಷಿದ್ ಮತ್ತು ಮಾನವ ಸಂಪನ್ಮೂಲ ಖಾತೆ ಸಚಿವ ಪಲ್ಲಮ್ ರಾಜು ತಮ್ಮ ಎದುರಾಳಿಗಳಿಗಿಂತ ಭಾರಿ ಅಂತರದಲ್ಲಿ ಹಿಂದಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>