ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯ ಪತ್ರಕರ್ತ ರಂಗನಾಥರಾವ್‌ಗೆ ಅನುವಾದ ಪ್ರಶಸ್ತಿ

Last Updated 10 ಮಾರ್ಚ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾ­ಡೆಮಿಯ 2014ನೇ ಸಾಲಿನ ಅನುವಾದ ಪ್ರಶಸ್ತಿಗೆ  ಹಿರಿಯ ಪತ್ರಕರ್ತ, ಸಾಹಿತಿ ಜಿ.ಎನ್‌. ರಂಗನಾಥ ರಾವ್‌ ಅವರ ‘ಮೋಹನ ದಾಸ್‌: ಒಂದು ಸತ್ಯ ಕಥೆ’ ಕೃತಿ ಆಯ್ಕೆಯಾಗಿದೆ.
ಪ್ರಶಸ್ತಿಯು ₨50 ಸಾವಿರ ನಗದು ಹಾಗೂ ಕಂಚಿನ ಫಲಕವನ್ನು ಒಳಗೊಂಡಿದೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT