ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೇಳಿಕೆ ನಿಜವಾಯ್ತು

Last Updated 28 ಜೂನ್ 2016, 19:30 IST
ಅಕ್ಷರ ಗಾತ್ರ

ಪುಣೆಯ 6 ವರ್ಷದ ವೈಶಾಲಿ ಎಂಬ ಬಾಲಕಿಯು ಹೃದಯ ಶಸ್ತ್ರಚಿಕಿತ್ಸೆಗೆ ನೆರವಾಗುವಂತೆ ಕೋರಿ ಪ್ರಧಾನಿ ಕಾರ್ಯಾಲಯಕ್ಕೆ ಬರೆದಿದ್ದ ಪತ್ರಕ್ಕೆ ಕಾರ್ಯಾಲಯ ತಕ್ಷಣ ಸ್ಪಂದಿಸಿ ಅವಳ ಬಾಳಲ್ಲಿ ನಗು ಮೂಡುವಂತೆ ಮಾಡಿದೆ. ಇಷ್ಟೇ ಅಲ್ಲದೆ ಬಾಲಕಿಯನ್ನು ಪ್ರಧಾನಿ ಪುಣೆಯಲ್ಲಿ ಭೇಟಿಯಾಗಿ ಯೋಗಕ್ಷೇಮವನ್ನೂ ವಿಚಾರಿಸಿದ್ದಾರೆ.

ಇದು ನಿಜಕ್ಕೂ ಸಂತಸದ ವಿಚಾರ. ಇದನ್ನೆಲ್ಲಾ ಗಮನಿಸಿದಾಗ ‘ನಾನು ಪ್ರಧಾನಿಯಲ್ಲ ನಿಮ್ಮೆಲ್ಲರ ಪ್ರಧಾನ ಸೇವಕ’ ಎಂದು ನರೇಂದ್ರ ಮೋದಿ ಅವರು ಹಿಂದೊಮ್ಮೆ ಹೇಳಿದ್ದ ಮಾತು ಈ ವಿಷಯದಲ್ಲಿ ಅಕ್ಷರಶಃ ನಿಜವಾಗಿದೆ ಎನಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT