ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಣೆ ಮಾಡಿ

ಅಕ್ಷರ ಗಾತ್ರ

ರಾಜ್ಯದ ಹಲವು ಗ್ರಾಮಗಳಲ್ಲಿ ದಲಿತರಿಗೆ ದೇವಾಲಯಗಳಿಗೆ ಪ್ರವೇಶ ಅವಕಾಶ ನೀಡುತ್ತಿಲ್ಲ. ಯಾವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದೇವಾಲಯಗಳಿಗೆ  ದಲಿತರ ಪ್ರವೇಶ ನಿರಾಕರಿಸಲಾಗುವುದೋ ಅದಕ್ಕೆ ಆ ಗ್ರಾಮ ಪಂಚಾಯಿತಿಯನ್ನೇ ಹೊಣೆ ಮಾಡಬೇಕು. ಅಂಥ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರ ಅನುದಾನ ನಿಲ್ಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT