ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ನ್ಯಾಯಮೂರ್ತಿ

Last Updated 4 ಮಾರ್ಚ್ 2015, 20:07 IST
ಅಕ್ಷರ ಗಾತ್ರ

ಬೆಂಗಳೂರು: ರಾಜಸ್ತಾನ ಹೈಕೋರ್ಟ್‌ ನ್ಯಾಯಮೂರ್ತಿ ರಾಘವೇಂದ್ರ ಸಿಂಗ್‌ ಚೌಹಾಣ್‌ ಅವರನ್ನು ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.

ನ್ಯಾಯಮೂರ್ತಿ ಚೌಹಾಣ್‌ ಅವರು ಇದೇ 12ರೊಳಗೆ ಪದ­ಗ್ರಹಣ ಮಾಡುವಂತೆ ರಾಷ್ಟ್ರಪತಿ­ಗಳು ತಮ್ಮ ಆದೇಶದಲ್ಲಿ ಸೂಚಿಸಿ­ರುವುದಾಗಿ ಕೇಂದ್ರ ಕಾನೂನು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT