ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ತಿರಸ್ಕಾರ ಸಾಬೀತು’

Last Updated 19 ಅಕ್ಟೋಬರ್ 2014, 20:04 IST
ಅಕ್ಷರ ಗಾತ್ರ

ಬೆಂಗಳೂರು: ‘ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ­ಯಲ್ಲಿ ಬಿಜೆಪಿಯ ಬಹುಮತದ ಯಶಸ್ಸು ಸಂಪೂರ್ಣವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಅಮಿತ್ ಷಾ ಅವರಿಗೆ ಸಲ್ಲುತ್ತದೆ’ ಎಂದು ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಚುನಾವಣೆ ಫಲಿತಾಂಶದ ನಂತರ ನಗರದಲ್ಲಿ ಸುದ್ದಿ­ಗಾರ­ರೊಂದಿಗೆ ಮಾತನಾಡಿದ ಅವರು, ‘ದೇಶದ ಜನ ಕಾಂಗ್ರೆಸ್‌ ಪಕ್ಷ­ ವನ್ನು ತಿರಸ್ಕರಿ­ಸುತ್ತಿದ್ದಾರೆ ಎಂಬುದನ್ನು ಈ  ಫಲಿತಾಂಶ  ಸಾಬೀತು ಮಾಡಿದೆ. ಜನರು ಬಿಜೆಪಿ ಬಗ್ಗೆ ಹೊಂದಿರುವ ಭರವಸೆಯನ್ನು  ತೋರಿಸುತ್ತಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT